ಚಿಕ್ಕಬಳ್ಳಾಪುರ(ವಿಶ್ವಕನ್ನಡಿಗ ನ್ಯೂಸ್): ಲಾಕ್ ಡೌನ್ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಚಿಕ್ಕಬಳ್ಳಾಪುರ ತಾಲ್ಲೂಕು ಕಛೇರಿಯಲ್ಲಿ ಮಂಗಳವಾರ ತಹಸೀಲ್ದಾರ್ ನಾಗಪ್ರಶಾಂತ್ ರವರು ಆದಿಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳು, ಅರ್ಚಕರಾದ ಬಲ್ಲಕ್ಕಿ ಸುಬ್ಬರಾಮ್, ರಮೇಶ್ ಹಾಗೂ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.