ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕನ್ನಡ ಸಾಹಿತ್ಯ ದಿಗ್ಗಜ ಅನಾರೋಗ್ಯ ದಿಂದ ಬಳಲುತ್ತಿದ್ದ ನಿತ್ಯೋತ್ಸವ ಕವಿ ಎಂದೇ ಹೆಸರಾಗಿರುವ ಪ್ರೋ.ಕೆ ಎಸ್ ನಿಸಾರ್ ಅಹಮದ್ ಇಂದು ಸ್ವ ಗೃಹ ದಲ್ಲಿ ನಿಧನರಾದರು.
ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ ಅವರು ಹಲವಾರು ಪ್ರಶಸ್ತಿಯನ್ನು ಪಡೆದುಕೊಂಡ ಇವರ ನಿಧನವು ಕರ್ನಾಟಕದ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ನಷ್ಟವಾಗಿದೆ.
ಇವರ ನಿಧನಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ರಾಷ್ಟ್ರೀಯ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತ ಪಡಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.