(www.vknews.com) : ಇಡೀ ಸಮಾಜ ಕೊರೋನಾ ಮಹಾಮಾರಿಯ ವಿರುದ್ಧ ಹೋರಾಟ ಮಾಡುತ್ತಿರುವಾಗ ಸರಕಾರದ ಲಾಕ್ ಡೌನ್ ಕಾರ್ಯಕ್ರಮ ಇತರೆ ಯಾವುದೇ ಕಾರ್ಯಕ್ರಮಗಳಿಗೆ ಸಮಾಜ ಸಹಕಾರ ಕೊಡುತ್ತಾ ಇರುವ ಸಂದರ್ಭದಲ್ಲಿ ಯಾವುದೇ ಮುಂದಾಲೋಚನೆ ಇಲ್ಲದೇ ಮದ್ಯದಂಗಡಿಗಳನ್ನು ತೆರೆಯುವ ನಿರ್ಧಾರ ಎಷ್ಟು ಸರಿ ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸಿದ್ದಾರೆ.
ಲಾಕ್ ಡೌನ್ ಇದರ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಂಗಡಿಗಳ ಮುಂದೆ ಜನ ಸೇರುವುದು ಲಾಕ್ ಡೌನ್ ನಿಯಮಗಳ ಉಲ್ಲಂಘನೆ ಇಲ್ಲದೇ ಒಬ್ಬರಿಗೊಬ್ಬರ ಮೇಲಿಗೆ ಬಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವಾಗ ಜಾನ ಮೌನ ಎಷ್ಟು ಸರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಧಾರ್ಮಿಕ ಕೇಂದ್ರಗಳು ಮುಚ್ಚಲ್ಪಟ್ಟಿದೆ ಆದರೆ ಮದ್ಯದಂಗಡಿಗಳು ತೆರೆಯಲ್ಪಟ್ಟು ವಿಜ್ರಂಭಿಸುವುದು ಸಮುದಾಯದ ದುರಂತವೇ ಸರಿ ಎಂದು ತನ್ನ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.