(www.vknews.com) : ದಿನಾಂಕ:11-05-2020ನೇ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ರವರು ವಿಟ್ಲ ಪೊಲೀಸ್ ಠಾಣಾ ಆವರಣದಲ್ಲಿ ಗೃಹರಕ್ಷಕರಿಗೆ ಅಕ್ಕಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಪೊಲೀಸ್ ಠಾಣಾ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಶ್ರೀ ಕರುಣಾಕರ್, ವಿಟ್ಲ ಪೊಲೀಸ್ ಠಾಣಾ ಬರಹಗಾರ ಶ್ರೀ ಬಾಲಕೃಷ್ಣ ಹಾಗೂ ವಿಟ್ಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಸಂಜೀವ ಹಾಗೂ ವಿಟ್ಲ ಘಟಕದ ಗೃಹರಕ್ಷಕ/ ಗೃಹರಕ್ಷಕಿಯರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.