ಮಂಗಳೂರು(www.vknews.in): 176 ಮಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನವು ಮಂಗಳವಾರ ತಡರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.
ಗರ್ಭೀಣಿಯರು, ರೋಗಿಗಳು, ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿದ್ದವರು, ಮಕ್ಕಳು ವೃದ್ಧರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 96 ಮಂದಿ ಪ್ರಯಾಣಿಕರು, ಉಡುಪಿ ಜಿಲ್ಲೆಯ 49 ಹಾಗೂ ಇತರ ಭಾಗದ 31 ಮಂದಿ ಪ್ರಯಾಣಿಕರು ವಿಮಾನದಲ್ಲಿದ್ದರು. ಮಂಗಳೂರಿಗೆ ಬಂದಿಳಿದ ಎಲ್ಲಾ ಪ್ರಯಾಣಿಕರನ್ನು ಎಮಿಗ್ರೇಷನ್ ಮುಗಿಸಿ ನೇರವಾಗಿ 14ದಿನಗಳ ಕ್ವಾರೆಂಟೈನ್ ಗೆ ಕಳುಹಿಸಲಾಗುತ್ತದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.