ಬಂಟ್ವಾಳ(ವಿಶ್ವಕನ್ನಡಿಗ ನ್ಯೂಸ್): ಮಂಗಳೂರು ಶಾಸಕ ಯು ಟಿ ಖಾದರ್ ಅವರು ಬಂಟ್ವಾಳ ತಾಲೂಕಿನ ಪತ್ರಕರ್ತರಿಗೆ ರೇಶನ್ ಕಿಟ್ ವಿತರಿಸುವ ವ್ಯವಸ್ಥೆ ಮಾಡಿದರು.
ಶಾಸಕರ ಪರವಾಗಿ ಇರಾ ಗ್ರಾ ಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ಬುಧವಾರ ಈ ರೇಶನ್ ಕಿಟ್ಗಳನ್ನು ಬಿ ಸಿ ರೋಡು ಪ್ರೆಸ್ ಕ್ಲಬ್ಗೆ ಹಸ್ತಾಂತರಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.