ಮಂಗಳೂರು (www.vknews.com) : ಬಾಳೆಕೋಡಿ ಶಶಿಕಾಂತಮಣಿ ಸ್ವಾಮೀಜಿಯವರ ನಿಧನಕ್ಕೆ ವೆಲ್ಪೇರ್ ಪಾರ್ಟಿ ಆಪ್ ಇಂಡಿಯಾ (W.P.I.) ಸಂತಾಪ ವ್ಯಕ್ತಪಡಿಸಿದೆ.
ಇದರ ಜಿಲ್ಲಾಧ್ಯಕ್ಷ ಸುಲೈಮಾನ್ ಕಲ್ಲರ್ಪೆಯವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಈ ವಿವರವನ್ನು ತಿಳಿಸಿದ್ದು. ಬಾಳೆಕೋಡಿ ಶಶಿಕಾಂತಮಣಿ ಸ್ವಾಮೀಜಿಯವರ ನಿಧನವು ಹಿಂದುಳಿದ ವರ್ಗದಲ್ಲಿನ ವ್ಯಕ್ತಿ ಮತ್ತು ಶಕ್ತಿಯಾಗಿದ್ದ ಸ್ವಾಮೀಜಿಯವರ ಅಗಲಿಕೆಯಿಂದ ಅತ್ಯಂತ ಹಿಂದುಳಿದ ವರ್ಗಗಳ ಮಂದಿಯ ಮಹನೀಯರೊಬ್ಬರಿಗೆ, ಸ್ವಾಮೀಜಿ ಸ್ಥಾನವನ್ನು ಹೊಂದಿದ್ದ ಅವಕಾಶವು ಅಂತ್ಯಗೊಂಡಿರುವುದು ಅತ್ಯಂತ ವಿಷಾದನೀಯ ವಿಷಯವಾಗಿದೆ ಎಂದವರು ತಮ್ಮ ಹೇಳಿಕೆಯಲ್ಲಿ ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.