ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಇಂದು ಶುಕ್ರವಾರ ಅಸ್ತಮಿಸಿದ ರಾತ್ರಿ ಶವ್ವಾಲ್ ತಿಂಗಳ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ಮೇ. 24 ಆದಿತ್ಯವಾರ ಈದುಲ್ ಫಿತ್ರ್ (ರಂಝಾನ್ ಹಬ್ಬ) ಆಚರಿಸಲಾಗುವುದು ಎಂದು ಗೌರವಾನ್ವಿತ ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿಯವರಾದ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಙಳ್ ಘೋಷಿಸಿದ್ದಾರೆ.
ಮನೆಯಲ್ಲೇ ಇದ್ದು ಸರಳವಾಗಿ ಈದ್ ಆಚರಿಸಿ ಎಂದು ಸಮುದಾಯದ ಜನರಿಗೆ ವಿನಂತಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.