ಬಂಟ್ವಾಳ (www.vknews.com) : ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು 94ಸಿ ಹಕ್ಕುಪತ್ರವನ್ನು ಮಂಗಳವಾರ ಬಿ ಸಿ ರೋಡಿನ ತಮ್ಮ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭ ಜಿ ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ ಪಂ ಸದಸ್ಯರಾದ ಗೀತಾ ಚಂದ್ರಶೇಖರ್ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ, ಮಹಾಬಲ ಆಳ್ವ, ಕಂದಾಯ ನೀರೀಕ್ಷಕ ದಿವಾಕರ ಮುಗುಳಿಯ, ಪ್ರಥಮ ದರ್ಜೆ ಸಹಾಯಕ ಮಲ್ಲೇಶ್ ಮೊದಲಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.