ದಮ್ಮಾಮ್ (ವಿಶ್ವ ಕನ್ನಡಿಗ ನ್ಯೂಸ್): ಇಂಡಿಯನ್ ಸೋಶಿಯಲ್ ಫಾರಂ- ದಮ್ಮಾಮ್,ಕರ್ನಾಟಕ ಘಟಕ ಮತ್ತು ಬ್ಲಡ್ ಡೋನರ್ಸ್ ಮಂಗಳೂರು(ಬಿಡಿಎಂ)ಇದರ ಸಹಭಾಗಿತ್ವದೊಂದಿಗೆ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ದಿನಾಂಕ 14/06/2020 ರಂದು ದಮ್ಮಾಮ್ ನ ಕಿಂಗ್ ಫಹಾದ್ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಐಎಸ್ಎಫ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇರ್ಶಾದ್ ಮತ್ತು ಬಿಡಿಎಂ ಅಧ್ಯಕ್ಷ ಫರ್ಝಾನ್ಅಹ್ಮದ್ ರಕ್ತದಾನ ಮಾಡುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿದರು.
ಶಿಬಿರದಲ್ಲಿ ಪಾಲ್ಗೊಂಡ ದಾನಿಗಳು ಸುಮಾರು 141 ಯುನಿಟ್ ರಕ್ತದಾನ ಮಾಡಿದರು.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.