(www.vknews.com) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಪ್ರದಗಹಣ ಕಾರ್ಯಕ್ರಮ ಯಶಸ್ವಿ ಮಾಡುವುದರ ಕುರಿತು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ಅವರ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ ಇಂದು ಆತೂರಿನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಯಾವ ರೀತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಚರ್ಚೆ ಮಾಡಲಾಯಿತು ಮತ್ತು ಹಲವಾರು ವಿಷಯಗಳ ಕುರಿತು ಮೀಟಿಂಗ್ ನಲ್ಲಿ ಝೈನ್ ಆತೂರು ಮಾತನಾಡಿದರು.
ಈ ಸಂದರ್ಭದಲ್ಲಿ ಯುವ ನಾಯಕ ಅಬ್ಬಾಸ್ ಇರ್ಪಾನ್ ಮತ್ತು ಕಾರ್ಯಕರ್ತರಾದ ಸುಹೈಲ್ ಫಾರೀಸ್ ಹಾಗೂ ಹಲವಾರು ಸದಸ್ಯರು ಉಪಸ್ಥಿತರಿದ್ದರು.
ಜುಲೈ 2ರಂದು ನಡೆಯುವ ಡಿಕೆ ಶಿವಕುಮಾರ್ ಅವರ ಪ್ರದಗಹಣ ಯಶಸ್ವಿ ಎಲ್ಲಾರೂ ಸಹಕರಿಸುವುದಾಗಿ ತಿಳಿಸಿದರು ಎಂದು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ಅವರ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.