(www.vknews.in)ದಿನಾಂಕ 21-06-2020ರ ರವಿವಾರ ನಡೆದ ಉಪ್ಪಿನಂಗಡಿ ಗೃಹರಕ್ಷಕದಳದ ವಾರದ ಕವಾಯತು ವೇಳೆಯಲ್ಲಿ ಜೂ-16 ರಂದು ಚೀನಾ ಗಡಿಯ ಗಾಲ್ವನ್ ಕಣಿವೆಯಲ್ಲಿ ಗಡಿ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ಐದು ನಿಮಿಷಗಳ ಮೌನ ಪ್ರಾರ್ಥನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ.,ಎ.ಎಸ್.ಎಲ್ ಜನಾರ್ದನ ಆಚಾರ್ಯ, ಗೋಪಾಲ್. ಕೆ. ಉಪಸ್ಥಿತರಿದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.