ವಿಟ್ಲ (www.vknews.com) : ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಜ್ಜಿನಡ್ಕ ಪ್ರದೇಶದ ಮುಖ್ಯ ಪೇಟೆಯ ಬದಿಯಲ್ಲಿರುವ ಕೆಲವು ಮನೆಗಳಲ್ಲಿ ಕೂಡಿಟ್ಟ , ಕಸ ವಸ್ತುಗಳನ್ನು ವಿಲೆವಾರಿ ಮಾಡಲು ಸರಿಯಾದ ವ್ಯವಸ್ಥೆ ಮತ್ತು ಸ್ಥಳಗಳು ಇಲ್ಲ ಇದಕ್ಕೆ ಪುಣಚ ಗ್ರಾಮ ಪಂಚಾಯತ್ ತಾತ್ಕಾಲಿಕ ವ್ಯವಸ್ಥೆಯನ್ನು ಒದಗಿಸುವಂತೆ ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷರು, ಮತ್ತು ಅಭಿವೃದ್ಧಿ ಅಧಿಕಾರಿ ಅವರಿಗೆ ಸಾಮಾಜಿಕ ಕಾರ್ಯಕರ್ತರಾದ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಮನವಿ ಸಲ್ಲಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.