ಮಂಗಳೂರು (www.vknews.com) : ಭಾನುವಾರಗುರುಪುರ ಬಳಿ ಗುಡ್ಡ ಕುಸಿದು ಸಾವನ್ನಪ್ಪಿದವರ ಕುಟುಂಬಕ್ಕೆರಾಜ್ಯ ಸರಕಾರದಿಂದ ತಲಾರೂ. 5 ಲಕ್ಷ ಪರಿಹಾರ ಮೊತ್ತವನ್ನುಜಿಲ್ಲಾ ಉಸ್ತುವಾರಿ ಸಚಿವಕೋಟ ಶ್ರೀನಿವಾಸ ಪೂಜಾರಿರವರು ಸೋಮವಾರ ವಿತರಿಸಿದರು.
ಸೋಮವಾರ ಮೃತರ ಮನೆಗೆ ಭೇಟಿ ನೀಡಿದ ಸಚಿವರು, ಪರಿಹಾರ ಚೆಕ್ಕನ್ನು ಮೃತರತಂದೆಗೆ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿಶಾಸಕ ಉಮಾನಾಥಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮತ್ತಿತರು ಉಪಸ್ಥಿತರಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.