ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ತಾಲೂಕಿನ ಕುಂದಲಗುರ್ಕಿ ಗ್ರಾಮದ ಗುತ್ತಿಗೆದಾರರ ಕೆ.ಪಿ.ಮುನಿರೆಡ್ಡಿ ಅವರ ತಾಯಿ ಪಿಳ್ಳಮ್ಮ ಇಂದು ನಿಧನ ಹೊಂದಿದ್ದರು ಅವರಿಗೆ 85 ವರ್ಷ ವಯಸ್ಸು ಆಗಿತ್ತು ಪುತ್ರ ಕೆಪಿ ಮುನಿರೆಡ್ಡಿ,ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅವರು ಅಗಲಿದ್ದಾರೆ.
ವಿಷಯ ತಿಳಿದ ಕೂಡಲೇ ಶಾಸಕ ವಿ.ಮುನಿಯಪ್ಪ ಅವರ ಪತ್ನಿ ರತ್ನಮ್ಮ ಮುನಿಯಪ್ಪ,ಜಿಪಂ ಮಾಜಿ ಅಧ್ಯಕ್ಷ ವಿ.ಸುಭ್ರಮಣಿ,ಕುಂದಲಗುರ್ಕಿ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಎಂ.ವೆಂಕಟೇಶ್, ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಮುನೀಂದ್ರ, ವೈ.ಹುಣಸೇನಹಳ್ಳಿಯ ದೇವರಾಜ್, ಕದಿರಿನಾಯಕನಹಳ್ಳಿ ರವಿ ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.
ತಾಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ಪಿಳ್ಳಮ್ಮ ಅವರ ಅಂತ್ಯಕ್ರಿಯೆ ನೆರವೇರಿತು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.