ಸುಳ್ಯ(ವಿಶ್ವಕನ್ನಡಿಗ ನ್ಯೂಸ್): SSF ಸುಳ್ಯ ಡಿವಿಷನ್ ಸಮಿತಿಯ ನಿಯೋಗವು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸುಳ್ಯ ತಾಲೂಕು ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಲಿಖಿತ ಮನವಿ ನೀಡಿತು.
SSF ನ ತುರ್ತು ಸೇವಾ ತಂಡವು ಸಹಕಾರದೊಂದಿಗೆ ನಡೆಸುತ್ತಿರುವ ಸಾಮಾಜಿಕ ಸೇವೆಯ ವರದಿಯನ್ನು ತಹಶೀಲ್ದಾರರಿಗೆ ನೀಡಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿ ಜನರಿಗೆ ಅತೀ ಅಗತ್ಯವಾಗಿರುವ ಬೇಡಿಕೆಗಳನ್ನು ಮುಂದಿಟ್ಟು ನೆರವೇರಿಸುವಂತೆ ಮನವಿಯನ್ನು ಮಾಡಲಾಯಿತು.
ನಿಯೋಗದಲ್ಲಿ ನಾಯಕರಾದ ಸಿದ್ದೀಖ್ ಗೂನಡ್ಕ, ಅಬ್ದುರ್ರಹ್ಮಾನ್ ಮೊಗರ್ಪಣೆ, ಹಸೈನಾರ್ ಗುತ್ತಿಗಾರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.