ಮಲ್ಲಪ್ಪುರಂ (ವಿಶ್ವ ಕನ್ನಡಿಗ ನ್ಯೂಸ್) : ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದಲ್ಲಿ ಇತ್ತೀಚಿನ ವರದಿ ಪ್ರಕಾರ ಹದಿನೇಳು ಮಂದಿ ಮರಣ ಹೊಂದಿದ್ದಾರೆ.
ಮಾದ್ಯಮಗಳೊಂದಿಗೇ ಮಾತನಾಡಿದ ಸ್ಥಳೀಯ ಜಿಲ್ಲಾಧಿಕಾರಿ ಈ ದುರಂತದಲ್ಲಿ ವಿಮಾನದ ಪೈಲಟ್ ಸಹಿತ ಒಟ್ಟು 17 ಜನರು ಮೃತಪಟ್ಟಿದ್ದಾರೆಎಂದು ಹೇಳಿದ್ದಾರೆ.
ವಿಮಾನದಲ್ಲಿ ಒಟ್ಟು 190 ಜನರು ಪ್ರಯಾಣಿಸುತ್ತಿದ್ದರು. ಇವರಲ್ಲಿ 174 ಜನ ಪ್ರಯಾಣಿಕರು, 6 ಕ್ಯಾಬಿನ್ ಸಿಬ್ಬಂದಿಗಳು ಮತ್ತು ಇಬ್ಬರು ಪೈಲಟ್ ಗಳು ಸೇರಿದ್ದಾರೆ. ಪ್ರಯಾಣಿಕರಲ್ಲಿ 10 ಜನ ಮಕ್ಕಳೂ ಇದ್ದರು ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.