ಶೃಂಗೇರಿ(www.vknews.in): ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತಿದ್ದ ಶೃಂಗೇರಿಯ ಶಂಕರಾಚಾರ್ಯರ ಪ್ರತಿಮೆಗೆ ಎಸ್ಡಿಪಿಐ ಪಕ್ಷದ ಧ್ವಜ ಹಾರಿಸಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿ ಮಿಲಿಂದ್ ಮನೋಹರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ ಎಸ್ಪಿ ಹಕಾಯ್ ಅಕ್ಷಯ್, ಆರೋಪಿಯು ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದು, ಆತನು ಪ್ರತಿಮೆಗೆ ಕಟ್ಟಿದ್ದ ಬ್ಯಾನರ್ ಯಾವುದೇ ಪಕ್ಷದ್ದಾಗಿರಲಿಲ್ಲ ಎಂದು ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.