ದೆಹಲಿ(ವಿಶ್ವ ಕನ್ನಡಿಗ ನ್ಯೂಸ್): ಆರ್ಥಿಕವಾಗಿ ಪಾತಾಳಕ್ಕೆ ಕುಸಿದಿರುವ ವ್ಯವಸ್ಥೆಯ ಜೊತೆಗೆ ಕೋವಿಡ್ ನಿರ್ವಹಣೆಯಲ್ಲಿ ಸರಕಾರ ಕಂಗೆಟ್ಟಿರುವ ಮಧ್ಯೆ ಕರೆದಿರುವ ಸಂಸತ್ತು ಅಧಿವೇಶನ ನಾಳೆ ಆರಂಭವಾಗಲಿದೆ.ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಎರಡೂ ಮನೆಯ ಅಧಿವೇಶನ ಯಾವುದೇ ವಿರಾಮ ತೆಗೆದುಕೊಳ್ಳದೆ ನಡೆಯಲಿದ್ದು,ವಿರೋಧ ಪಕ್ಷಗಳ ಸವಾಲು ಸರಕಾರವನ್ನು ಹೇಗೆ ಕಾಡುತ್ತೆ ಎಂಬುದನ್ನು ಕಾದು ನೋಡಬೇಕಿದೆ.ಕೊರೋನಾ ನಿಯಂತ್ರಣಕ್ಕಿರುವ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.