ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ) : ಸುಮಾರು 50 ವರ್ಷಕ್ಕೂ ಹಳೆಯದಾದ ಬಹುಮಹಡಿ ಕಟ್ಟಡವೊಂದರ ಪಾರ್ಶ್ವ ಭಾಗ ಕುಸಿದ ಘಟನೆ ಉಡುಪಿ ನಗರದ ಚಿತ್ತರಂಜನ್ ಸರ್ಕಲ್ ಎಂಬಲ್ಲಿ ನಡೆದಿದೆ. ಉಡುಪಿಯ ಉದ್ಯಮಿ ಸಾಯಿರಾಜ್ ಹೆಗ್ಡೆ ಎಂಬುವವರಿಗೆ ಸೇರಿದ ರಾಯಲ್ ಮಹಲ್ ಬಹುಮಹಡಿ ಕಟ್ಟಡದ ಇಂದು ಮಧ್ಯಾಹ್ನ ವೇಳೆ ಇದ್ದಕ್ಕಿದ್ದಂತೆ ಕುಸಿತಕೊಂಡಿದ್ದು, ಈ ವೇಳೆ ಕಟ್ಟಡದ ಒಳಗಡೆ ಇದ್ದವರು ಹೊರಗಡೆ ಓಡಿ ಬಂದ ಕಾರಣ ದೊಡ್ಡ ದುರಂತ ತಪ್ಪಿದೆ. ಹೋಟೆಲ್, ಬೇಕರಿ ಸೇರಿದಂತೆ ಐದು ಆರು ಅಂಗಡಿಗಳಿದ್ದವು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.