ತಲಪಾಡಿ ಕೆ.ಸಿ.ರೋಡ್(ವಿಶ್ವಕನ್ನಡಿಗ ನ್ಯೂಸ್): ಸುನ್ನೀ ಕೋ ಓರ್ಡಿನೇಶನ್ ಕಮಿಟಿ ತಲಪಾಡಿ ರೇಂಜ್ ವತಿಯಿಂದ ಆಗಲಿದ ನೇತಾರ ತಾಜುಲ್ ಫುಖಹಾಹ್ ಬೇಕಲ್ ಉಸ್ತಾದ್ ರವರ ಅನುಸ್ಮರಣೆ ಕಾರ್ಯಕ್ರಮ ಅಕ್ಟೋಬರ್ 2 ಶುಕ್ರವಾರ ಅಸರ್ ನಮಾಝ್ ಬಳಿಕ ನಡೆಯಲಿದೆ.
ಬಹು ಕೆ ಪಿ ಹುಸೈನ್ ಸಅದಿ ಯವರ ನೇತೃತ್ವದಲ್ಲಿ ಅಲ್ ಮುಬಾರಕ್ ಜುಮಾ ಮಸ್ಜಿದ್ ಕೆ ಸಿ ರೋಡ್ ಇಲ್ಲಿ ಜರಗಲಿದ್ದು ಕಾರ್ಯಕ್ರಮದ ಯಶಸ್ಸಿಗಾಗಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.