ಮಂಗಳೂರು(www.vknews.com): ನಗರದ ಶ್ರೀನಿವಾಸ ವಿಶ್ವವಿದ್ಯಾನಿಲಯದ “ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್” ನ ೨೦೨೦-೨೧ ನೇ ಸಾಲಿನ ಬಿ.ಬಿ.ಎ. ಲಾಜಿಸ್ಟಿಕ್ಸ್ ಅಂಡ್ ಸಪ್ಲೆöÊ ಚೈನ್ ಮ್ಯಾನೇಜ್ಮೆಂಟ್ ಪದವಿ ಕೋರ್ಸಿನ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟಗೊಂಡಿರುತ್ತದೆ.
ವಿದ್ಯಾರ್ಥಿಗಳಾದ ಕು. ಆರ್ಯಾ ಜೆ. ಪ್ರಥಮ ರ್ಯಾಂಕ್, ಶ್ರೀ ಆನಂದ್ ಬಾಬು ದ್ವಿತೀಯ ರ್ಯಾಂಕ್ ಹಾಗೂ ಶ್ರೀ ಮೊಹಮ್ಮದ್ ಶಕೀರ್ ಎ. ಕೆ. ತೃತೀಯ ರ್ಯಾಂಕ್ ಪಡೆದಿರುತ್ತಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.