ಬಂಟ್ವಾಳ(www.vknews.in): ಅಬೂಬಕ್ಕರ್ ಸಿದ್ದೀಕ್ ಮಸ್ಜಿದ್ ಪರ್ಲೋಟು ಇದರ 2020-21ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆರಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಅಬ್ದುಲ್ ರಶೀದ್ ಪಿ.ಕೆ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ನೂತನ ಸಾಲಿಗೆ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಪರ್ಲೋಟು, ಕೋಶಾಧಿಕಾರಿಯಾಗಿ ಪಿ.ಕೆ ಅಬ್ಬಾಸ್ ಇವರನ್ನು ಆರಿಸಲಾಗಿದ್ದು, ಜೊತೆಗೆ ಕಾರ್ಯಕಾರಿ ಸಮಿತಿಗೆ ನೂತನ ಸದಸ್ಯರನ್ನು ನೇಮಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.