ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ನಗರ ಠಾಣೆಗೆ ಪೊಲಿಿಿಸ್ ಇನ್ಸ್ಪೆಕ್ಟರ್ ಆಗಿ ನಿಯುಕ್ತಿಗೊಂಡು ಆಗಮಿಸಿರುವ ಚೆಲುವರಾಜ್ ಅವರನ್ನು ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಅವರು ಭೇಟಿಯಾಗಿ ಶುಭ ಹಾರೈಸಿದರು.
ಈ ಸಂದರ್ಭ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ನಗರ ಠಾಣಾ ಎಸ್ಸೈ ಅವಿನಾಶ್ ಗೌಡ, ಅಪರಾಧ ವಿಭಾಗದ ಪಿಎಸ್ಸೈ ಕಲೈಮಾರ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.