ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಪುತ್ತೂರಿಗೆ ಆಗಮಿಸಿದ ಸಾಮಾಜಿಕ ಹೋರಾಟಗಾರರಾದ ರಾ.ಚಿಂತನ್ ಹಾಗೂ ಕೆ ನ್ ಜಗದೀಶ್ ಮಹಾದೇವನ್ ರವರನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ಭೇಟಿ ಮಾಡಿ ದೇಶದ ಪ್ರಸಕ್ತ ಸನ್ನಿವೇಶಗಳ ಬಗ್ಗೆ ಮಾತುಕತೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಜೊತೆ ಕಾರ್ಯದರ್ಶಿಯಾದ ಫಾರೂಖ್ ಕಬಕ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಶಮ್ಮಾಸ್ ಬನ್ನೂರು ನಿಯೋಗದಲ್ಲಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.