ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಆಯೋಗದ ಜಿಲ್ಲಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಕಲ್ಲುಂಗುಂಡಿಯ ರಿಯಾಝ್ ರವರನ್ನು ಅಯ್ಕೆ ಮಾಡಲಾಗಿದೆ.
ಮಾನವ ಹಕ್ಕುಗಳ ಅಯೋಗದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಪೆರಿಗೇರಿಯವರ ಶಿಫಾರಸ್ಸು ಮೇರೆಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ರಾಷ್ಟ್ರೀಯ ನಾಯಕರಾದ ಡಾ.ಅವಿನಾಶ್ ಸಕುಂದೆ ರವರು ನೇಮಕ ಗೊಳಿಸಿದರು.
ಇವರು ಸಂಪಾಜೆ ಗ್ರಾಮದ ಪೇರಡ್ಕ ಮುಹಿಯದ್ದೀನ್ ಜುಮ್ಮಾಮಸೀದಿ ಅಧ್ಯಕ್ಷರಾದ ಎಸ್.ಅಲಿ ಹಾಜಿಯವರ ಪುತ್ರ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.