ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ತಾಲೂಕು ಕಛೇರಿಯ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷ ಪಹಣಿ ಪತ್ರಗಳಿಗೆ ಡಿಜಿಟಲ್ ಸಹಿಯಾಗಲು ಬಾಕಿ ಇರುವುದರಿಂದ ಎಪ್ರಿಲ್ 1 ರಿಂದ 12ರವರೆಗೆ ಭೂಮಿ ಶಾಖೆ ಹಾಗೂ ಅರ್ಜಿ ಕಿಯೋಸ್ಕ್ ಹಾಗೂ ಪಹಣಿ ವಿತರಣಾ ಕಾರ್ಯಗಳು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಹಶೀಲ್ದಾರ್ ಕಛೇರಿಯ ಪ್ರಕಟಣೆ ತಿಳಿಸಿದೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.