ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಅನಿವಾಸಿ ಭಾರತೀಯರು ಕೊಲ್ಲಿ ರಾಷ್ಟ್ರಗಳಲ್ಲಿ ಗಳಿಸಿದ ಸಂಬಳದ ಮೇಲೆ ತೆರಿಗೆ ವಿಧಿಸುವುದಿಲ್ಲ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದರು.
ಟಿಎಂಸಿ ಎಂಪಿ ಮಾಹುವಾ ಮೊಯಿತ್ರಾ ಹಣಕಾಸು ಮಸೂದೆ 2021 ರ ಬಗ್ಗೆ ತಪ್ಪು ಮಾಹಿತಿಗಳನ್ನು ಟ್ವೀಟ್ ಮಾಡಿದ ನಂತರ ವಾಸ್ತವದಲ್ಲಿ ವಿಶೇಷ ಕೊಲ್ಲಿ ಕಾರ್ಮಿಕರ ತೆರಿಗೆ ಬಗ್ಗೆ ತಪ್ಪು ಮಾಹಿತಿ ನೀಡಿ ಜನರಲ್ಲಿ ಭೀತಿಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.