ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಕೊರೋನ ವೈರಸ್ ದೇಶದಲ್ಲಿ ಹೆಚ್ಚುತ್ತಿರುವ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.
ಇದಕ್ಕೆ ಪ್ರತಿಕ್ರಯಿಸಿದ ರಾಹುಲ್ ಗಾಂಧಿಯವಯರು ಸರಕಾರವು ಜವಾಬ್ಧಾರಿಯನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ.
ಶುಕ್ರವಾರ ಕೋವಿಡ್ ನಿಂದಾಗಿ 2263 ಮಂದಿ ಸಾವನ್ನಪ್ಪಿದ್ದ ಕೆಲವೇ ಕ್ಷಣದಲ್ಲಿ ಅವರು ಟ್ವೀಟ್ ಮಾಡಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.