ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಸಮಾಜಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್ಲೈನ್ ಮೂಲಕಅರ್ಜಿಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮಾಜಕಲ್ಯಾಣಇಲಾಖೆಯ ಸಹನಿರ್ದೇಶಕರಕಚೇರಿ, ಗಣೇಶ್ ಬಿಲ್ಡಿಂಗ್, 2ನೇ ಮಹಡಿ, ಬಿ.ಸಿ ರಸ್ತೆ, ಬಂಟ್ವಾಳ ತಾಲೂಕುದೂ. ಸಂಖ್ಯೆ: 08255-230968 ನ್ನು ಸಂಪರ್ಕಿಸಬಹುದುಎಂದು ಸಮಾಜಕಲ್ಯಾಣಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.