ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕೋವಿಡ್-19 ಕೊರೋನ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ಮೇ 10 ರಿಂದ 24 ರವರೆಗೆ ಲಾಕ್’ಡೌನ್ ವಿಧಿಸಿ ಆದೇಶ ಹೊರಡಿಸಲಾಗಿದೆ.
ಅಗತ್ಯ ವಸ್ತುಗಳಿಗಾಗಿ ಬೆಳಿಗ್ಗೆ 6ರಿಂದ 10 ರವರೆಗೆ ಅವಕಾಶವಿದ್ದು, ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲ, ಎಂದು ಹೇಳಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಲಾಕ್’ಡೌನ್ ವೇಳೆ ಪಾಸ್ ಇದ್ದವರಿಗೆ ಅನುಮತಿ ನೀಡಲು ಸರ್ಕಾರ ಮುಂದಾಗಿದೆ, ತುರ್ತು ಸೇವೆಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಜಿಲ್ಲೆ ರಾಜ್ಯಗಳ ಗಡಿ ಭಾಗಗಳಲ್ಲಿ ಬಿಗಿ ನಿರ್ಬಂಧ ಹೇರಲಾಗತ್ತದೆ. ಹೆಚ್ಚಿನ ಮಾರ್ಗಸೂಚಿಗಳು ಶೀಗ್ರ ಬಿಡುಗಡೆಯಾಗಲಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.