ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ನೀಡಿದ ಹವಾಮಾನ ಮುನ್ಸೂಚನೆಯಂತೆ ಮೇ 12 ರಿಂದ ಮೇ 15 ರವರೆಗೆ ಕರ್ನಾಟಕ,ಕೇರಳ ಮತ್ತು ಲಕ್ಷ ದ್ವೀಪಾ ಕರಾವಳಿಯಲ್ಲಿ ರಭಸವಾದ ಗಾಳಿಯಿಂದ ಸಮುದ್ರವು ಪ್ರಕ್ಷುಬ್ಧವಾಗುವ ಸಾದ್ಯತೆಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಿರುತ್ತಾರೆ ಈ ಹಿನ್ನಲೆಯಲ್ಲಿ ಮೀನುಗಾರರುಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಮೇ 14 ರಾತ್ರಿಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಮುನ್ನೇಚ್ಚರಿಕೆ ನೀಡಲಾಗಿದೆ ಎಂದುಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಅಧ್ಯಕ್ಷರಾದಜಿಲ್ಲಾಧಿಕಾರಿಡಾ.ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.