(www.vknews.com) : ನೆಟ್ಟನಿಗೆ ಮೂಡ್ನೂರು ಗ್ರಾಮ ಪಂಚಾಯಿತಿಯ ವಾಪ್ತಿಯ ಈಶ್ವರಮಂಗಲದ ಮೇನಾಲ ಪರಿಸರದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೇಡರೇಶನ್(SSF ಸಂಘಟನೆ ವತಿಯಿಂದ ವಿಶ್ವ ಪರಿಸರ ದಿನವನ್ನು ರಸ್ತೆಯ ಬದಿಯಲ್ಲಿ ಗಿಡಗಳನ್ನು ನಡುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು ಆದ್ದರಿಂದ ಈ ಸಂಧರ್ಭದಲ್ಲಿ SSF ಮೇನಾಲ ಶಾಖೆಯ ಹಾಗೂ SYS,KCF,KMJ ಸದಸ್ಯರು ಘನ ಉಪಸ್ಥಿತಿ ಇದ್ದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.