ಶಿವಮೊಗ್ಗ(ವಿಶ್ವಕನ್ನಡಿಗ ನ್ಯೂಸ್): ಶಿವಮೊಗ್ಗ ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರು, SSF ಮಾಜಿ ರಾಜ್ಯ ಉಪಾಧ್ಯಕ್ಷರಾದ ಸಯ್ಯಿದ್ ಹಾರೂನ್ ತಂಙಳ್ ಅಲ್ ಬುಖಾರಿ ಭದ್ರಾವತಿ (46) ವಫಾತ್ ಆದರು.
ಮೆದುಳಿನ ರಕ್ತಸ್ರಾವ ಸಂಬಂಧಿತ ಅಸೌಕ್ಯದಿಂದ ಚಿಕಿತ್ಸೆಯಲ್ಲಿದ್ದರು. ಪತ್ನಿ ನಾಲ್ಕು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು – ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಹೆಸರಿನಲ್ಲಿ ಖರ್’ಆನ್ ಪಾರಾಯಣ ಹಾಗೂ ದುಆ ಮಾಡಬೇಕಾಗಿ ವಿನಂತಿಸುತ್ತೇವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.