ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್): ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬನ್ನೂರು ಬದ್ರಿಯ ಜುಮಾ ಮಸೀದಿಯ ವಠಾರದಲ್ಲಿ ಸಸಿ ನೆಡಲಾಯಿತು. ಬಳಿಕ ಬನ್ನೂರಿನ ಯುವಕರ ತಂಡದಿಂದ ಸ್ವಚ್ಛತಾ ಕಾರ್ಯಕ್ರಮ ನೆರೆವೇರಿತು. ಈ ಸಂದರ್ಭದಲ್ಲಿ ಜಮಾಅತ್ ಕಮಿಟಿಯ ಅಧ್ಯಕ್ಷ ಮೈೂದೀನ್ ಹಾಜಿ ಸಹಿತ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.