ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ಆಶ್ರಯದಲ್ಲಿ ಜೂನ್ 26 ವಿಶ್ವ ಮಾಧಕ ದ್ರವ್ಯಗಳ ವಿರೋಧಿ ದಿನದ ಪ್ರಯುಕ್ತ ಅಂತರ್ಜಾಲ ಜನ ಜಾಗೃತಿ ಅಭಿಯಾನವನ್ನು ಆಯೋಜಿಸಲಾಗಿತ್ತು ರಾಜ್ಯಾದ್ಯಂತ 250 ಕ್ಕೂ ಮಿಕ್ಕ ಸಾಹಿತಿಗಳು ಇದರ ವಿರುದ್ಧ ಸಂದೇಶ ಸಾರುವ ಚುಟುಕುಗಳನ್ನು ಕಳುಹಿಸುವ ಮೂಲಕ ಕಾರ್ಯಕ್ರಮದೊಂದಿಗೆ ಕೈ ಜೋಡಿಸಿದರು.
ಕಾರ್ಯಕ್ರಮದ ನೇತೃತ್ವವನ್ನು ರಾಜ್ಯಾಧ್ಯಕ್ಷರಾದ ಹಾಶಿಂ ಬನ್ನೂರು ಹಾಗೂ ರಾಜ್ಯ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ವಹಿಸಿದರು ಎಂದು ರಾಜ್ಯ ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.