ಮಂಗಳೂರು ಕೋಟೆಕಾರ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಮುಸ್ಲಿಂ ಜಮಾಅತ್ ಕೋಟೆಕಾರ್. ಗ್ರಾಮ ಸಮಿತಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಅಹ್ಮದ್ ಅಜ್ಜಿನಡ್ಕ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಸೆಂಟರ್ ಅಜ್ಜಿನಡ್ಕ ಇಲ್ಲಿ. ಜರಗಿತು ಮಹಮ್ಮದ್ ಮೋನು ಕಾರ್ಯಕ್ರಮ ಉದ್ಘಾಟಿಸಿದರು.
ಮೌಲಾನಾ ಶಾಫಿ ಸಅದಿ ಬೆಂಗಳೂರು ಬಾಷಣ ಮಾಡಿದರು. ಈ ಸಂದರ್ಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.