ನಿವೃತ್ತಿ ಹೊಂದಿದ ಶಿಕ್ಷಕಿ ವಿ. ಕಮಲಮ್ಮ ಅವರನ್ನು ಸನ್ಮಾನಿಸಿ ಬೀಳ್ಕೊಡುತ್ತಿರುವುದು.
(ವಿಶ್ವಕನ್ನಡಿಗ ನ್ಯೂಸ್), ಮೈಸೂರು: ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ವಯೋನಿವೃತ್ತಿ ಹೊಂದಿದ ಶಿಕ್ಷಕಿ ವಿ. ಕಮಲಮ್ಮ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು…
ವಲಯ ಸಂಪನ್ಮೂಲ ವ್ಯಕ್ತಿ ಎಸ್. ದೀಪು, ಶಾಲೆಯ ಮುಖ್ಯ ಶಿಕ್ಷಕಿ ಎನ್. ಅನುಪಮ, ಹಾರೋಹಳ್ಳಿ ಶಾಲೆಯ ಶಿಕ್ಷಕ ಸಂತೋಷ ಎಸ್. ಶೆಟ್ಟಿ, ಶಿಕ್ಷಕರಾದ ಸುನೀಲ್ ಕುಮಾರ್, ಹಿರಿಯ ಶಿಕ್ಷಕ ಆನಂದಮೂರ್ತಿ ಹಾಗೂ ಶಿಕ್ಷಕ ವೃಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.