ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ):ಶಿಕಾರಿಪುರದ ಹರಗಿ ಎಂಬಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ಭಟ್ಕಳ್ ಮಕ್ಕಿ ನಿವಾಸಿ ದಿನೇಶ್ ನಾಯ್ಕ್ ಎಂಬುವವರು ಬೈಕ್ ನಲ್ಲಿ ಊರಿಗೆ ಬರುತ್ತಿದ್ದ ವೇಳೆ ಹೃದಯಘಾತ ದಿಂದ ಸಾವಿನೋಪ್ಪಿದ ಘಟನೆ ಸೊರಬ ತಾಲೂಕಿನ ಉಳವಿ ಎಂಬಲ್ಲಿ ಸಂಭವಿಸಿದೆ. ಹರಗಿ ಸ ಹಿ ಪ್ರಾ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಾ ದಿನೇಶ ಊರಿಗೆ ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಸ್ಥಳೀಯರ ಸಹಕಾರ ದಿಂದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಅವರು ಮ್ರತಪಟ್ಟಿದ್ದರು . ಅವರು ತಂದೆ ತಾಯಿ ಸಹೋದರಿಯನ್ನು ಅಗಲಿದ್ದಾರೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.