ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ):ತಾಲೂಕಿನ ಸಿದ್ದಾಪುರ ಕೇಳಪೇಟೆಯ ನಿವಾಸಿ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ ಸಂಪತ್ ಕುಮಾರ್ ಎಂಬುವವರು ವಿಷ ಸೇವಿಸಿ ನಂತರ ಬಾವಿ ಹಾರಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ. ಸಂಸ್ಥೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಕಳೆದ ಕೆಲವು ದಿನಗಳಿಂದ ತನಿಖೆ ನಡೆಯುತ್ತಿದ್ದೂ ಆವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು .ಇದರಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಪೊಲೀಸ್ ತನಿಖೆಯ ವೇಳೆ ಮೃತರ ಪತ್ನಿ ಹೇಳಿಕೆ ನೀಡಿದ್ದಾರೆ ಮೃತರು ತಂದೆ -ತಾಯಿ ಪತ್ನಿ ಹಾಗೂ ಮೂರ್ವರು ಪುತ್ರಿಯರನ್ನು ಅಗಲಿದ್ದಾರೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.