ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನನ್ನ ಬಗ್ಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಮಠಾಧಿಪತಿಗಳು ಯಾವುದೇ ಗೊಂದಲ ಮಾಡಿಕೊಳ್ಳದೆ ನನ್ನ ಜೊತೆ ಸಹಕಾರ ನೀಡಿ ನಿಂತುಕೊಳ್ಳಬೇಕು. ಇವತ್ತಿನಿಂದ ನನ್ನ ಪರವಾಗಿ ಯಾವುದೇ ಪ್ರತಿಭಟನೆ, ಹೇಳಿಕೆಗಳನ್ನು ನೀಡಬೇಡಿ, ಅಂತಹ ಕ್ರಮಗಳೆಲ್ಲ ಸೂಕ್ತವಲ್ಲ, ಆ ರೀತಿ ಮಾಡದೆ ನನ್ನ ಜೊತೆ ಕೆಲಸಗಳಿಗೆ ಪಕ್ಷದ ಒಳಿತಿಗೆ ಮುಂದಿನ ದಿನಗಳಲ್ಲಿ ಸಹಕಾರ ನೀಡಬೇಕೆಂದು ಕಾರ್ಯಕರ್ತರಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.