ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್ ):ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸಚಿವ ಸ್ಥಾನ ನೀಡದ ಹಿನ್ನಲೆಯಲ್ಲಿ ಅವರ ಬೆಂಬಲಿಗರಿಂದ ಯಡಿಯೂರಪ್ಪ ಮನೆ ಬಳಿ ಪ್ರತಿಭಟನೆ ನಡೆಯಿತು .ಈ ಭಾರಿಯಾದ್ರೂ ಸಚಿವರಾಗುವ ನಿರೀಕ್ಷೆಯಲ್ಲಿ ಇದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊನೆ ಕ್ಷಣದವರೆಗೂ ಕರೆ ಬಾರದ ಹಿನ್ನಲೆಯಲ್ಲಿ ಯಡಿಯೂರಪ್ಪ ನಿವಾಸದ ಕಾವೇರಿ ಬಳಿ ಶ್ರೀನಿವಾಸ ಶೆಟ್ಟಿಯವರ ಅಭಿಮಾನಿಗಳು ಶಾಂತ ರೀತಿಯಲ್ಲಿ ಭೀತ್ತಿ ಪತ್ರ ತೋರಿಸುವ ಮೂಲಕ ಪ್ರತಿಭಟನೆ ನಡೆಸಿದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.