ಕರ್ನೂರು (www.vknews.com) : 75ನೇ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನ ಕಾರ್ಯಕ್ರಮಗಳಿಂದ ಆಚರಿಸಲಾಯಿತು. SYS ಈಶ್ವರಮಂಗಲ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಜಲೀಲ್ ಸಖಾಫಿ ಧ್ವಜಾರೋಹಣ ಮಾಡಿದ ಕಾರ್ಯಕ್ರಮದಲ್ಲಿ ಸೆಕ್ಟರ್ ಸೆಕ್ರೆಟರಿ ಉನೈಸ್ ಅಲ್ ಹಾದಿ ಕರ್ನೂರು ಸ್ವಾತಂತ್ರ್ಯೋತ್ಸವದ ದಿಕ್ಸೂಚಿ ಭಾಷಣವನ್ನು ಮಾಡಿದರು.
ವಿದ್ಯಾರ್ಥಿಗಳು ಪುಷ್ಪ ಗಿಡಗಳನ್ನು ನೆಡುವುದರ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರನ್ನು ಸ್ಮರಿಸಿದರು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಊರಿನ ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿದರು.
ಕಾರ್ಯದರ್ಶಿ ರಶೀದ್ ಕೆ ಸಿ ಯ ಅಧ್ಯಕ್ಷತೆಯಲ್ಲಿ ಸವಾದ್ ಕಾರ್ಯಕ್ರಮವನ್ನು ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.