ಬಾಗಲಕೋಟೆ: ಆ17(www.vknews.in): ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸದಸ್ಯತ್ವ ಅಭಿಯಾನದ ಉಧ್ಘಾಟನಾ ಸಮಾರಂಭ ಇಂದು ಜಮಖಂಡಿಯಲ್ಲಿ ನಡೆಯುತ್ತಿತ್ತು. ವಿದ್ಯಾರ್ಥಿಗಳು ಕೋವಿಡ್ ನಿಯಮಗಳನ್ನು ಪಾಲಿಸಿ ಕಾರ್ಯಕ್ರಮ ನಡೆಯುತ್ತಿರುವಾಗಲೇ ಜಮಖಂಡಿ ಪೋಲಿಸರು ವಿದ್ಯಾರ್ಥಿಗಳ ಮೇಲೆ ದುರ್ವತನೆ ತೋರಿದ್ದಾರೆ.
ವಿದ್ಯಾರ್ಥಿ ನಾಯಕರಾದ ರಾಜ್ಯ ಕಾರ್ಯದರ್ಶಿ ಸಾಧಿಕ್ ಜಾರತ್ತಾರು, ಅಲ್ತಾಫ್ ಹೊಸಪೇಟೆ ಸೇರಿದಂತೆ ರಾಜ್ಯ, ಜಿಲ್ಲಾ ನಾಯಕರನ್ನು ಪೋಲಿಸರು ಬಂಧಿಸಿದ್ದು ಮಾತ್ರವಲ್ಲದೆ ಬೆದರಿಕೆಯನ್ನೊಡ್ಡಿ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ. ಮತ್ತು ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಭಾಂಗಣದಲ್ಲಿ ಬೀಗ ಹಾಕಿ ಕೂಡಿ ಹಾಕಿದ್ದಾರೆ.
ಜಮಖಂಡಿ ಚಲೋ
ವಿದ್ಯಾರ್ಥಿ ನಾಯಕರನ್ನು ತಕ್ಷಣ ಬಿಡುಗಡೆಗೊಳಿಸಬೇಕು, ಮತ್ತು ಹಲ್ಲೆ ನಡೆಸಿದ ಪೋಲಿಸರನ್ನು ಅಮಾನತು ಮಾಡಬೇಕು ವಿದ್ಯಾರ್ಥಿಗಳ ಅತೀ ಶೀಘ್ರವಾಗಿ ಜಮಖಂಡಿ ಚಲೋ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.