ಮಂಗಳೂರು (www.vknews.com) : ಹಿರಿಯ ಸಾಹಿತಿ ಕೆ.ಪಿ. ಅಬ್ದುಲ್ ಖಾದರ್ ಕುತ್ತೆತ್ತೂರು ಅವರ ‘ಮಹತ್ವಪೂರ್ಣ ಮಾಸ ಮೊಹರ್ರಂ’ ಚಿಂತನವು ಆ.19ರಂದು ಮುಂಜಾನೆ 6:30ಕ್ಕೆ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರಗೊಳ್ಳಲಿದೆ ಎಂದು ಪ್ರಕಟನೆ ತಿಳಿಸಿದೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.