ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ):ಇಲ್ಲಿನ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೀಕ್ಷಿಸಿದರು . ಈ ಸಂದರ್ಭದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು, ಕುಂದಾಪುರ ತಹಸೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಕುಂದಾಪುರ ಸಮುದಾಯ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಬರ್ಟ್ ಹಾಗೂ ಡಾ. ನಾಗೇಶ್, ಉಡುಪಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.