ಉಡುಪಿ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯತ್ವ ಅಭಿಯಾನವು ರಾಜ್ಯಾದ್ಯಂತ ” ಒಗ್ಗಟ್ಟಿನಲ್ಲಿ ಬಲವರ್ಧನೆ , ಭಿನ್ನ ಧ್ವನಿಯ ರಕ್ಷಣೆ” ಎಂಬ ಘೋಷಾ ವಾಕ್ಯದಡಿ ಪ್ರಾರಂಭವಾಗಿದ್ದು, ಇದರ ಭಾಗವಾಗಿ ಉಡುಪಿ ಜಿಲ್ಲಾ ಸದಸ್ಯತ್ವ ಅಭಿಯಾನಕ್ಕೆ ಉಡುಪಿಯಲ್ಲಿ ಚಾಲನೆ ನೀಡಲಾಯಿತು.
ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಸೀಲ್ ಅಕ್ರಮ್ ಸದಸ್ಯತ್ವ ಕೂಪನ್ ವಿದ್ಯಾರ್ಥಿಗಳಿಗೆ ನೀಡುವ ಮುಖಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಾಧಿಕ್ ಕಾರ್ಕಳ, ಜಿಲ್ಲಾ ಸಮಿತಿ ಸದಸ್ಯರಾದ ನಝಾತ್, ಅಫ್ತಾಬ್, ಅರ್ಫಾಝ್ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.