(ವಿಶ್ವ ಕನ್ನಡಿಗ ನ್ಯೂಸ್) : ಅಕ್ಟೋಬರ್-ನವೆಂಬರ್ನಲ್ಲಿ ಟಿ 20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಟಿ 20 ಮತ್ತು ಏಕದಿನ ತಂಡದ ನಾಯಕತ್ವ ತ್ಯಜಿಸಲಿದ್ದಾರೆ, ಮುಂಬೈ ಇಂಡಿಯನ್ಡ್ ತಂಡವನ್ನು 5 ಬಾರಿ ಚಾಂಪಿಯನ್ ಪಟ್ಟಕ್ಕೆ ಏರಿಸಿದ ರೋಹಿತ್ ಶರ್ಮಾ ನಾಯಕತ್ವದ ಜವಾಬ್ದಾರಿಗಳನ್ನು ತೆಗೆದುಕೊಳ್ಳಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ.
ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಬಿಸಿಸಿಐ ಇದು ಸತ್ಯಕ್ಕೆ ದೂರವಾದ ವರದಿಯಾಗಿದೆ ಎಂದು ತಿಳಿಸಿದೆ.
– ಹುಸೈನ್ ಶಾನ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.