(ವಿಶ್ವ ಕನ್ನಡಿಗ ನ್ಯೂಸ್) : ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ದುಬೈನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ನಿರ್ವಹಿಸಿದ್ದಕ್ಕಾಗಿ ಬಿಸಿಸಿಐ 12 ಲಕ್ಷ ರೂ ದಂಡ ವಿಧಿಸಿದೆ.
ದುಬೈನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವೇಗದ ಬೌಲರ್ ಕಾರ್ತಿಕ್ ತ್ಯಾಗಿ ನಿಕೋಲಸ್ ಪೂರನ್ ಮತ್ತು ದೀಪಕ್ ಹೂಡಾ ಅವರನ್ನು ಔಟ್ ಮಾಡುವ ಮೂಲಕ ಕೊನೆಯ ಓವರ್ನಲ್ಲಿ ಕೇವಲ ಒಂದು ರನ್ ನೀಡಿ ತಂಡಕ್ಕೆ ಎರಡು ರನ್ ಗಳ ಗೆಲುವನ್ನು ತಂದುಕೊಟ್ಟಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.