(www.vknews.com) : ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಾಂಧೀ ಜಯಂತಿ ಯನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಹನೀಫ್ ಮಧುರಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್.ಕೆ ಗಾಂಧೀಜಿ ಜಯಂತಿ ಆಚರಣೆಯ ಸಂದೇಶವನ್ನು ನೀಡಿದರು. ಶಿಕ್ಷಕಿ ಭವ್ಯಾ ಸ್ವಾಗತಿಸಿ, ಆಯಿಷತ್ ರಸೀನಾ ವಂದಿಸಿದರು.
ಸಂಸ್ಥೆಯ ವ್ಯವಸ್ಥಾಪಕರಾದ ನಝೀರ್ ಅಹಮ್ಮದ್, ಶಿಕ್ಷಕೇತರ ವೃಂದದವರಾದ ಇಬ್ರಾಹಿಂ ಬಡಗನ್ನೂರ್ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.